ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ೬೬/೧೧ ಕೆ.ವಿ ವಿಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ೧ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಜೂ.೭ ರ ಬೆಳಗ್ಗೆ ೧೦ ಗಂಟೆಯಿoದ ಸಂಜೆ ೬ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವುದು.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ಗೋಕುಲಂ ೧ನೇ ಮತ್ತು ೨ನೇ ಹಂತ, ಮಾದೇಶ್ವರ ಬಡಾವಣೆ, ವಿಜಯನಗರ ೧ನೇ ಮತ್ತು ೨ನೇ ಹಂತ, ಹಿನಕಲ್, ಯಾದವಗಿರಿ, ಮಂಜುನಾಥಪುರ, ಮಹಾಜನ ಲೇಔಟ್, ಒಂಟಿಕೊಪ್ಪಲ್, ಗೋಕುಲಂ ೩ನೇ ಹಂತ, ಜಯಲಕ್ಷ್ಮೀಪುರಂ, ಸಿ.ಎಫ್.ಟಿ.ಆರ್.ಐ, ಡಿ.ಸಿ.ಹೌಸ್, ನರ್ಸ್ ಕ್ವಾಟ್ರಸ್, ಆಕಾಶವಾಣಿ, ಇ.ಎಸ್.ಐಆಸ್ಪತ್ರೆ, ಹಸುಕರು ಪಾರ್ಕ್, ಗೋಕುಲಂ ಪಾರ್ಕ್, ಕಾಳಿದಾಸ ರೋಡ್, ಯಾದವಗಿರಿ ಕೈಗಾರಿಕಾ ಪ್ರದೇಶ, ವಿಜಯನಗರ ವಾಟರ್ ಸಪ್ಲೈ, ಆದಿಪಂಪಾ ರಸ್ತೆ, ಎಂ.ಎo.ಸಿ ಲೇಡಿಸ್ ಹಾಸ್ಟಲ್, ಜನರಲ್ ತಿಮ್ಮಯ್ಯ ರಸ್ತೆ, ಬೃಂದಾವನ, ಯೋಗನರಸಿಂಹಸ್ವಾಮಿ ದೇವಸ್ಥಾನ, ಆಯಿಸ್ಟಾರ್ ಬೇ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗುವುದರಿಂದ ಸಾರ್ವಜನಿಕರು ಸಹಕರಿಸಬೇಕೆಂದು ಮೂಲಕ ವಿ.ವಿ ಮೊಹಲ್ಲಾ ವಿಭಾಗದ, ಕಾರ್ಯನಿರ್ವಾಹಕ ಇಂಜಿನಿಯರ್(ವಿ),ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ