ಚಿತ್ರದುರ್ಗ : ಫೆಂಗಲ್ ಚಂಡಮಾರುತದ ಪರಿಣಾಮ ಚಿತ್ರದುರ್ಗ ಜಿಲ್ಲೆಯಾಧ್ಯಂತ ಮಳೆ ಹೆಚ್ಚಾಗಿ ಆಗುತ್ತಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ ಅನುದಾನಿತ ಅನುದಾನರಹಿತ ಶಾಲೆಗಳಿಗೆ ಇಂದು ದಿ:03 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಹಾಗೂ ವಿದ್ಯಾರ್ಥಿಗಳ ಸುರಕ್ಷತಾ ಹಿತದೃಷ್ಟಿಯಿಂದ ದಿ:03 ರ ಇಂದು ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ ಅನುದಾನಿತ ಅನುದಾನರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶಿಸಿದೆ. ಮುಂದಿನ ಎರಡು ಶನಿವಾರಗಳಂದು ಪೂರ್ಣ ತರಗತಿಗಳನ್ನು ನಡೆಸುವ ಮೂಲಕ ಸದರಿ ರಜೆಯನ್ನು ಸರಿದೂಗಿಸಲು ಸೂಚಿಸಿದೆ.