Sunday, April 20, 2025
Google search engine

Homeರಾಜ್ಯಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ಚಳ್ಳಕೆರೆ: ನಗರದ ಬಿಇಓ ಕಚೇರಿ ಸಮೀಪದ ಉರ್ದು ಶಾಲೆ ಮುಂಭಾಗದಲ್ಲಿ ಮರಕ್ಕೆ  ಓರ್ವ  ವ್ಯಕ್ತಿ ಹಗ್ಗದಿಂದ ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಕಿಗೆ  ಬಂದಿದೆ.

ನೇಣು ಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಿಚೂಡ್ ಗ್ರಾಮದ ರವಿ (40) ವರ್ಷ ಎಂದು ತಿಳಿದು ಬಂದಿದೆ.

ಮೃತ ವ್ಯಕ್ತಿಗೆ ಮೂರು ಜನ ಮಕ್ಕಳಿದ್ದು ಘಟನೆಗೆ ಕಾರಣ ತಿಳಿದು ಬಂದಿಲ್ಲ ಘಟನ  ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಆರ್ ಎಫ್ ದೇಸಾಯಿ ಪಿಎಸ್ ಐಗಳಾದ ಕೆ ಸತೀಶ್ ನಾಯ್ಕ್, ಶಿವರಾಜ್ ಹಾಗೂ ಪೊಲೀಸ್ ಸಿಬ್ಬಂದಿಗಳಾದ ವೆಂಕಟೇಶ್ ನಾಗರಾಜು ಜಗಳೂರಪ್ಪ ತಿಲಕ್ ರಾಜು ಹಾಗೂ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular