Saturday, April 19, 2025
Google search engine

Homeರಾಜ್ಯಸೋಮೇಶ್ವರ ಪುರಸಭೆಗೆ ಭೇಟಿ ನೀಡಿ ಕಾರ್ಯ ಚಟುವಟಿಕೆ ಪರಿಶೀಲಿಸಿದ ಕಂದಾಯ ಸಚಿವರು

ಸೋಮೇಶ್ವರ ಪುರಸಭೆಗೆ ಭೇಟಿ ನೀಡಿ ಕಾರ್ಯ ಚಟುವಟಿಕೆ ಪರಿಶೀಲಿಸಿದ ಕಂದಾಯ ಸಚಿವರು

ಮಂಗಳೂರು(ದಕ್ಷಿಣ ಕನ್ನಡ): ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರು ಆ. 29ರ ಮಂಗಳವಾರ ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭೆಗೆ ಭೇಟಿ ನೀಡಿ,  ಗ್ರಾಮಲೆಕ್ಕಾಧಿಕಾರಿ ಕಚೇರಿಯ ಕಾರ್ಯಚಟುವಟಿಕೆಗಳ ಬಗ್ಗೆ ಗ್ರಾಮ ಲೆಕ್ಕಾಧಿಕಾರಿ ಲಾವಣ್ಯ ಅವರಿಂದ ಸಮಗ್ರ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್,   ಕಂದಾಯ ಇಲಾಖೆಯ ಆಯುಕ್ತ ಸುನಿಲ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ  ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular