Saturday, April 19, 2025
Google search engine

Homeರಾಜ್ಯಸುದ್ದಿಜಾಲಕಾವೇರಿ ಕಿಚ್ಚು:ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಕಾವೇರಿ ಕಿಚ್ಚು:ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸುಪ್ರೀಂ ಆದೇಶದ ವಿರುದ್ಧ ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ದಲಿತ ಸಂಘರ್ಷ ಸಮಿತಿ ಪ್ರತಿಭಟನೆ ನಡೆಸಿದ್ದು, ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ದಸಂಸ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾವೇರಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿ ಇದ್ದರು ತಮಿಳುನಾಡಿನ ಪರ ತೀರ್ಪು ಕೊಡ್ತಿದೆ. ವಸ್ತುಸ್ಥಿತಿಯನ್ನ ಮೊದಲು ನೋಡಬೇಕು ಬಳಿಕ ಆದೇಶ ನೀಡಬೇಕು. ಕಾವೇರಿ ನದಿ ನೀರು ಹಂಚಿಕೆಯ ಸಂಬಂಧ ಕೇಂದ್ರ ಮಧ್ಯಪ್ರವೇಶ ಮಾಡಬೇಕು. ಕೂಡಲೇ ಕೇಂದ್ರ ಸರ್ಕಾರ CWMA ತಜ್ಞರ ಕಳಿಸಿ ಪರಿಶೀಲನೆ ನಡೆಸಬೇಕು‌ ಎಂದು ಒತ್ತಾಯ. ಡಿಸಿ ಮೂಲಕ ಪ್ರಧಾನ ಮಂತ್ರಿ ಗೆ ಮನವಿ ಸಲ್ಲಿಸಿದರು.

RELATED ARTICLES
- Advertisment -
Google search engine

Most Popular