Monday, April 21, 2025
Google search engine

Homeರಾಜ್ಯಕಾವೇರಿ ಹೋರಾಟಕ್ಕೆ ಕುಂಬಳಗೂಡು ಶ್ರೀ ಚನ್ನಬಸವಾನಂದ ಸ್ವಾಮೀಜಿ ಬೆಂಬಲ

ಕಾವೇರಿ ಹೋರಾಟಕ್ಕೆ ಕುಂಬಳಗೂಡು ಶ್ರೀ ಚನ್ನಬಸವಾನಂದ ಸ್ವಾಮೀಜಿ ಬೆಂಬಲ

ಮಂಡ್ಯ: ಕಾವೇರಿ ಹೋರಾಟಕ್ಕೆ ಕುಂಬಳಗೂಡು ಶ್ರೀ ಚನ್ನಬಸವನಂದ ಸ್ವಾಮೀಜಿ ಬೆಂಬಲ ಸೂಚಿಸಿದ್ದಾರೆ.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ರೈತ ಹಿತರಕ್ಷಣಾ ಸಮಿತಿಯಿಂದ ನಡೆಯುತ್ತಿರುವ ಧರಣಿಯಲ್ಲಿ ಸ್ವಾಮೀಜಿ ಭಾಗವಹಿಸಿದ್ದಾರೆ.

ಇಂದಿನ ಕಾವೇರಿ ಹೋರಾಟವನ್ನು ಲಿಂಗಾಯತ ಸಮುದಾಯ ಬೆಂಬಲಿಸಿದೆ.

RELATED ARTICLES
- Advertisment -
Google search engine

Most Popular