Monday, April 21, 2025
Google search engine

Homeರಾಜ್ಯಭೂಮಿ ತಾಯಿ ಹೋರಾಟ ಸಮಿತಿಯಿಂದ ಭಜನೆ ಚಳವಳಿ

ಭೂಮಿ ತಾಯಿ ಹೋರಾಟ ಸಮಿತಿಯಿಂದ ಭಜನೆ ಚಳವಳಿ

ಶ್ರೀರಂಗಪಟ್ಟಣ: ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ರಸ್ತೆಯಲ್ಲಿ ಭಜನೆ ಮಾಡುವ ಮೂಲಕ ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಭೂಮಿ ತಾಯಿ ಹೋರಾಟ ಸಮಿತಿ ವತಿಯಿಂದ ರೈತ ಹೋರಾಟಗಾರ ನಂಜುಂಡೇಗೌಡ ನೇತೃತ್ವದಲ್ಲಿ ಈ ವಿನೂತನ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪಟ್ಟಣದ ಕುವೆಂಪು ವೃತ್ತದಿಂದ ತಾಲೂಕು ಕಚೇರಿವರೆಗೂ ಭಜನೆ ಮಾಡುತ್ತಾ ರೈತರು ಜಾಥಾ ನಡೆಸಿದರು.

ಸರ್ಕಾರ ವಿರುದ್ಧ ಪದಕಟ್ಟಿ ಭಜನೆ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ,ಇನ್ನಾದ್ರು ಕಟ್ಟೆಯಿಂದ ತಮಿಳುನಾಡಿಗೆ ಬಿಡ್ತಿರೋ ನೀರನ್ನು ನಿಲ್ಲಿಸಲು ಆಗ್ರಹಿಸಿದರು.

RELATED ARTICLES
- Advertisment -
Google search engine

Most Popular