ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ವಿಜಯನಗರ ಭಾಗ ದ ವತಿಯಿಂದ ವಿಜಯದಶಮಿ ಪಥ ಸಂಚಲನವನ್ನು ಇಂದು ಬೆಳಿಗ್ಗೆ 8 ಗಂಟೆಗೆ ಗಣೇಶ ದೇವಸ್ಥಾನದ ಆಟದ ಮೈದಾನ, ಒಂದನೇ ಮುಖ್ಯ ರಸ್ತೆ ಸುರಾನಾ ಕಾಲೇಜು ಹತ್ತಿರ, ಕೆಂಗೇರಿ ಉಪನಗರ, ಬೆಂಗಳೂರು-60 ಹಮ್ಮಿಕೊಳ್ಳಲಾಗಿತ್ತು. ಸಾವಿರಕ್ಕೂ ಹೆಚ್ಚು ಸ್ವಯಂಸೇವಕರು ಈ ವಿಜಯದಶಮಿ ಪಥ ಸಂಚಲನದಲ್ಲಿ ಭಾಗವಹಿಸಿದ್ದರು.