Saturday, April 19, 2025
Google search engine

Homeರಾಜ್ಯಸುದ್ದಿಜಾಲಕಾರ್ಮಿಕ ಅಧಿಕಾರಿಗಳ ತಪಾಸಣೆ ಹೋಟೆಲ್ ಗ್ಯಾರೇಜ್‌ಗಳಲ್ಲಿ ಬಾಲಕಾರ್ಮಿಕ ಪದ್ದತಿ ನಿಷೇಧ ಜಾಗೃತಿ

ಕಾರ್ಮಿಕ ಅಧಿಕಾರಿಗಳ ತಪಾಸಣೆ ಹೋಟೆಲ್ ಗ್ಯಾರೇಜ್‌ಗಳಲ್ಲಿ ಬಾಲಕಾರ್ಮಿಕ ಪದ್ದತಿ ನಿಷೇಧ ಜಾಗೃತಿ

ದಾವಣಗೆರೆ: ಪ್ಯಾನ್ ಇಂಡಿಯಾ ರಕ್ಷಣೆ ಮತ್ತು ಪುನರ್ವಸತಿ ಆಂದೋಲನದ ಅಂಗವಾಗಿ ದಾವಣಗೆರೆ ನಗರದಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಹಾಗೂ ಬಾಲ್ಯಾವಸ್ಥೆ & ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ ಕುರಿತು ವಿವಿಧ ಅಂಗಡಿ, ಹೋಟೆಲ್, ಗ್ಯಾರೇಜ್ ಹಾಗೂ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಅಧಿಕಾರಿಗಳು ಬಾಲ ಹಾಗೂ ಕಿಶೋರಾವಸ್ಥೆ ಕಾರ್ಮಿಕರ ತಪಾಸಣೆ ನಡೆಸಿ, ಮಾಲೀಕರಿಗೆ ಕರಪತ್ರ & ಸ್ಟೀಕ್ಕರ್ಸ್ ನೀಡಿ ಜಾಗೃತಿ ಮೂಡಿಸಿದರು. ಕಾರ್ಯಾಚರಣೆಯಲ್ಲಿ ಕಾರ್ಮಿಕ ನಿರೀಕ್ಷಕರಾದ ರಾಜಶೇಖರ ಹಿರೇಮಠ್ & ರಾಜಪ್ಪ.ಟಿ, ಹಾಗೂ ಯೋಜನಾ ನಿರ್ದೇಶಕರಾದ ಪ್ರಸನ್ನ ಇ.ಎನ್ ಉಪಸ್ಥಿತಿರಿದ್ದರು

RELATED ARTICLES
- Advertisment -
Google search engine

Most Popular