ಮೈಸೂರು: ಮಾನಸಗಂಗೋತ್ರಿಯ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ಬಿಸಿಸಿಐ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಮೈಸೂರು ವಲಯ ಆಯೋಜಿಸಿದ್ದ ೧೯ ವರ್ಷದೊಳಗಿನವರ ಕೂಚ್ ಬೆಹಾರ್ ರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಯಯಲ್ಲಿ ತಮ್ಮ ಮಗ ಸುಮೀತ್ ದ್ರಾವಿಡ್ ಪಂದ್ಯವನ್ನು ವೀಕ್ಷಿಸಲು ದ್ರಾವಿಡ್ ಆಗಮಿಸಿದ್ದರು.
ರಾಹುಲ್ ದ್ರಾವಿಡ್ ದಂಪತಿ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ
RELATED ARTICLES



