Monday, April 21, 2025
Google search engine

HomeUncategorizedಹೆಗಡೆ ನಗರದ ವಸತಿ ರಹಿತರಿಗೆ ತಾತ್ಕಾಲಿಕ ವ್ಯವಸ್ಥೆ, ಯೋಗ ಕ್ಷೇಮ ವಿಚಾರಿಸಿದ ಶಾಮನೂರು ಶಿವಶಂಕರಪ್ಪ

ಹೆಗಡೆ ನಗರದ ವಸತಿ ರಹಿತರಿಗೆ ತಾತ್ಕಾಲಿಕ ವ್ಯವಸ್ಥೆ, ಯೋಗ ಕ್ಷೇಮ ವಿಚಾರಿಸಿದ ಶಾಮನೂರು ಶಿವಶಂಕರಪ್ಪ

ದಾವಣಗೆರೆ: ನಗರದ ಪಿ.ಬಿ ರಸ್ತೆಯಿಂದ ಮಾಗಾನಹಳ್ಳಿ ರಸ್ತೆಯವರೆಗೆ ರಿಂಗ್ ರಸ್ತೆ ನಿರ್ಮಾಣ ಮಾಡಲು ರಾಮಕೃಷ್ಣ ಹೆಗಡೆ ನಗರದಲ್ಲಿನ ವಸತಿ ರಹಿತ ಒತ್ತುವರಿದಾರರನ್ನು ತೆರವು ಗೊಳಿಸಿ, ದೊಡ್ಡಬಾತಿ ಸಮೀಪದಲ್ಲಿರುವ ಖಾಲಿ ಜಾಗದಲ್ಲಿ ತಾತ್ಕಾಲಿಕ ಶೆಡ್ ನಿರ್ಮಿಸಿ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸಿದ್ದು, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಅವರೊಂದಿಗೆ ದಾವಣಗೆರೆ ದಕ್ಷಿಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಇಂದು ಸ್ಥಳ ಪರೀಶಿಲನೆ ನಡೆಸಿ ಮೂಲಭೂತ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ಅಲ್ಲಿನ ನಿವಾಸಿಗಳಿಗೆ ಉಪಹಾರ ಉಣಬಡಿಸಿದರು.

RELATED ARTICLES
- Advertisment -
Google search engine

Most Popular