Wednesday, April 23, 2025
Google search engine

Homeರಾಜ್ಯಶಿರಸಿ: ಪೈಬರ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಶಿರಸಿ: ಪೈಬರ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಶಿರಸಿ: ತಾಲೂಕಿನ ಕೊಳಗಿಬೀಸಿನಲ್ಲಿರುವ ಪೈಬರ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾದ ಘಟನೆ ಸಂಭವಿಸಿದೆ.

ರಾಘವ ವಿಶ್ವೇಶ್ವರ ಹೆಗಡೆ ಮಶಿಗದ್ದೆ ಇವರಿಗೆ ಸೇರಿದ ಫ್ಯಾಕ್ಟರಿ ಇದಾಗಿದ್ದು, ಬೆಂಕಿ ನಂದಿಸಲು ಅಗ್ನಿ ಶಾಮಕ ದಳದಿಂದ ಹರಸಾಹಸ ಪಟ್ಟಿದ್ದಾರೆ. ಗ್ರಾಮಸ್ಥರಿಂದಲೂ ಬೆಂಕಿ ಆರಿಸಲು‌ ಶ್ರಮಿಸಲಾಗಿದ್ದು, ಈ ವೇಳೆ ಬೆಂಕಿ ಪಕ್ಕದ ತೋಟಕ್ಕೂ ತಗಲುವುದನ್ನು ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿಗಳು ತಪ್ಪಿಸಿದ್ದಾರೆ.

RELATED ARTICLES
- Advertisment -
Google search engine

Most Popular