Tuesday, April 22, 2025
Google search engine

Homeರಾಜ್ಯಸುದ್ದಿಜಾಲಜ. 19ರಂದು ಮಹಾರಾಣಾ ಪ್ರತಾಪ ಸಿಂಗ್ ಸಂಸ್ಮರಣೆ ಕಾರ್ಯಕ್ರಮ

ಜ. 19ರಂದು ಮಹಾರಾಣಾ ಪ್ರತಾಪ ಸಿಂಗ್ ಸಂಸ್ಮರಣೆ ಕಾರ್ಯಕ್ರಮ

ಚಾಮರಾಜನಗರ: ಜೈ ಹಿಂದ್ ಪ್ರತಿಷ್ಠಾನ ಮತ್ತು  ಋಗ್ವೇದಿ ಯೂತ್ ಕ್ಲಬ್ ವತಿಯಿಂದ ಭಾರತದ ಆತ್ಮಗೌರವದ ರಜಪೂತ ದೊರೆ ಶ್ರೀ ಮಹಾರಾಣಾ ಪ್ರತಾಪ ಸಿಂಗ್ ರವರ  ಸಂಸ್ಮರಣೆ ಕಾರ್ಯಕ್ರಮವನ್ನು ಜನವರಿ 19ರ  ಶುಕ್ರವಾರ ಸಂಜೆ  4.30  ನಗರದ  ಋಗ್ವೇದಿ ಕುಟೀರದ ಜೈಹಿಂದ್ ಕಟ್ಟೆ ಯಲ್ಲಿಹಮ್ಮಿಕೊಳ್ಳಲಾಗಿದೆ ಎಂದು ಮಕ್ಕಳ ಪರಿಷತ್ತಿನ ಅಧ್ಯಕ್ಷರಾದ ಶ್ರಾವ್ಯ ಎಸ್ ಋಗ್ವೇದಿ ತಿಳಿಸಿದ್ದಾರೆ

RELATED ARTICLES
- Advertisment -
Google search engine

Most Popular