Homeಅಪರಾಧಹುಣಸೂರಿನಲ್ಲಿ ಜೋಡಿ ಕೊಲೆ ಅಪರಾಧ ಹುಣಸೂರಿನಲ್ಲಿ ಜೋಡಿ ಕೊಲೆ By kiran channasandra 22/06/2023 7 Share FacebookTwitterPinterestWhatsApp ಮೈಸೂರು: ಜಿಲ್ಲೆಯ ಹುಣಸೂರು ಪಟ್ಟಣದ ಸರಸ್ವತಿಪುರಂ ಬಡಾವಣೆಯಲ್ಲಿ ದುಷ್ಕರ್ಮಿಗಳಿಂದ ಇಬ್ಬರು ಕಾವಲುಗಾರರ ಬರ್ಬರ ಹತ್ಯೆಯಾಗಿದೆ. ಕಾವಲುಗಾರರಾದ ವೆಂಕಟೇಶ್(75), ಷಣ್ಮುಗ(65) ಕೊಲೆಯಾದ ವ್ಯಕ್ತಿಗಳು. ಸ್ಥಳಕ್ಕೆ ಹುಣಸೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. TagsMysore Share FacebookTwitterPinterestWhatsApp Previous articleಸುತ್ತಿಗೆಯಿಂದ ಹೊಡೆದು ಇಬ್ಬರು ಪುಟ್ಟ ಕಂದಮ್ಮಗಳನ್ನು ಕೊಂದ ಪಾಪಿ ತಂದೆNext article1 ಲಕ್ಷ ಲಂಚ: ನಗರಸಭೆಯ ಕಂದಾಯ ನಿರೀಕ್ಷಕ ಲೋಕಾಯುಕ್ತ ಬಲೆಗೆ kiran channasandrahttp://rajyadharmakannada.com RELATED ARTICLES ಅಪರಾಧ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ: ಇಬ್ಬರು ಅರೆಸ್ಟ್ 07/11/2025 ಅಪರಾಧ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಡಿಆರ್ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ಸಿದ್ಧತೆ 07/11/2025 ಅಪರಾಧ ಪುತ್ರಿಯ ಜೊತೆಗೆ ಸಾಯಲು ಹೊರಟಿದ್ದ ಅಪ್ಪ; ಪೊಲೀಸರಿಂದ ರಕ್ಷಣೆ 05/11/2025 - Advertisment - Most Popular ಬೆಳಗಾವಿ| ಸಾರಿಗೆ ಸಂಸ್ಥೆಗೂ ತಟ್ಟಿದ ರೈತರ ಹೋರಾಟದ ಬಿಸಿ: ₹2.04 ಕೋಟಿ ಆದಾಯ ನಷ್ಟ. 08/11/2025 ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿಲ್ಲ-ಬೆಳಗಾವಿ ಎಸ್.ಪಿ ಭೀಮಾ ಶಂಕರ್ ಗುಳೇದ್ 08/11/2025 ಪ್ರತಿಭಟನೆಗೆ ಮಣಿದ ಸರ್ಕಾರ; ಕಬ್ಬಿಗೆ 3300 ರೂ ನಿಗದಿ; ರೈತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ. 07/11/2025 ಶಾಸಕ ಜಿ.ಡಿ. ಹರೀಶ್ ಗೌಡರ ಆಶೀರ್ವಾದದಿಂದ ಟಿಎಪಿಸಿಎಂಎಸ್ ಅಧ್ಯಕ್ಷನಾಗಿ ಆಯ್ಕೆ: ಪ್ರೇಮ್ ಕುಮಾರ್ 07/11/2025 Load more