ಚಾಮರಾಜನಗರ: ಜೈ ಹಿಂದ್ ಪ್ರತಿಷ್ಠಾನ ಮತ್ತು ಋಗ್ವೇದಿ ಯೂತ್ ಯುತ್ ಕ್ಲಬ್ ವತಿಯಿಂದ ಮಾರ್ಚ್ 23ರ ಸಂಜೆ 5 ಗಂಟೆಗೆ ಜೈ ಹಿಂದ್ ಕಟ್ಟೆಯಲ್ಲಿ ಕ್ರಾಂತಿವೀರ ,ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ತ್ಯಾಗ ಬಲಿದಾನ ಮಾಡಿದ ಯುವಕರ ಆದರ್ಶ ಭಗತ್ ಸಿಂಗ್ ರವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಋಗ್ವೇದಿ ಯೂಥ್ ಕ್ಲಬ್ ಶ್ರಾವ್ಯ ಎಸ್ ಋಗ್ವೇದಿ ತಿಳಿಸಿದ್ದಾರೆ.