Monday, April 21, 2025
Google search engine

Homeರಾಜ್ಯಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಪಡುವ ಅಗತ್ಯವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಪಡುವ ಅಗತ್ಯವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಉಂಟಾಗುತ್ತಿದೆ ಎಂದು ಜನರು ಭಯ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಗುಂಡೂರಾವ್ ಹೇಳಿದ್ದಾರೆ.

ಧಾರವಾಡದಲ್ಲಿ ಇಂದು ಮಾಧ್ಯಮಗಳಿಗೆ ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಕೆಲವರಿಗೆ ಅಡ್ಡ ಪರಿಣಾಮಗಳು ಆಗಿರುವ ಬಗ್ಗೆ ಮಾಹಿತಿ ಇದೆ. ಲಸಿಕೆ ಎಂದ ಮೇಲೆ ಸಣ್ಣ ಪ್ರಮಾಣದ ಸೈಡ್ ಎಫೆಕ್ಟ್ ಇರುತ್ತೆ. ಆದರೆ ಜನರು ಏನೋ ಆಗಿಬಿಡುತ್ತೆ ಎಂದು ಭಯಪಡಬಾರದು ಎಂದು ಹೇಳಿದರು. ಕರ್ನಾಟಕದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಬರಲಿರುವಷ್ಟು ಜನರಿಗೆ ಗಂಭೀರ ಆರೋಗ್ಯ ಸಮಸ್ಯೆಗಳು ಕಂಡುಬಂದಿವೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದ ಪರಿಶೀಲನೆ ನಡೆಸಲಾಗಿದೆ.

RELATED ARTICLES
- Advertisment -
Google search engine

Most Popular