Monday, April 21, 2025
Google search engine

Homeಅಪರಾಧಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ ಕೆ ಎಸ್ ಆರ್ ಟಿಸಿ ಬಸ್ ಪಲ್ಟಿ: ನಾಲ್ವರಿಗೆ ಗಾಯ

ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ ಕೆ ಎಸ್ ಆರ್ ಟಿಸಿ ಬಸ್ ಪಲ್ಟಿ: ನಾಲ್ವರಿಗೆ ಗಾಯ

ರಾಮನಗರ: ಕನಕಪುರದಿಂದ ಬೆಂಗಳೂರಿಗೆ ಹೊರಟಿದ್ದ ಕೆ ಎಸ್ ಆರ್ ಟಿಸಿ ಬಸ್ಸೊಂದು ಪಲ್ಟಿಯಾಗಿ ನಾಲ್ವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಸೋಮನಹಳ್ಳಿ ಟೋಲ್ ಗೇಟ್ ಬಳಿ ಸಂಭವಿಸಿದೆ.

ಗುರುವಾರ ಬೆಳಿಗ್ಗೆ 8.30 ರ‌ ಸುಮಾರಿಗೆ ಟೋಲ್ ಗೇಟ್ ಬಳಿ ಬಸ್ ಪಲ್ಟಿ ಹೊಡೆದಿದೆ ಎನ್ನಲಾಗಿದ್ದು ಗಾಯಾಳುಗಳನ್ನು ಕಗ್ಗಲೀಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ.

ಕನಕಪುರ ಡಿಪೋಗೆ ಸೇರಿದ ಬಸ್ ಕನಕಪುರದಿಂದ ಪ್ರಯಾಣಿಕರನ್ನು ಹೊತ್ತು ಬೆಂಗಳೂರಿಗೆ ತೆರಳುತಿತ್ತು ಎನ್ನಲಾಗಿದೆ.

RELATED ARTICLES
- Advertisment -
Google search engine

Most Popular