Monday, April 21, 2025
Google search engine

Homeರಾಜ್ಯಧಾರಾಕಾರ ಮಳೆ: ಮಾಕವಳ್ಳಿ-ಕೆ.ಆರ್.ಪೇಟೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್

ಧಾರಾಕಾರ ಮಳೆ: ಮಾಕವಳ್ಳಿ-ಕೆ.ಆರ್.ಪೇಟೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್

ಮಂಡ್ಯ: ಮಾಕವಳ್ಳಿ-ಕೆ.ಆರ್.ಪೇಟೆ ಸಂಪರ್ಕ ಕಲ್ಪಿಸುವ ರಸ್ತೆ ಮೇಲೆ ಮರ ಉರುಳಿ ಬಿದ್ದಿದ್ದು, ರಸ್ತೆ ಸಂಪರ್ಕ ಬಂದ್ ಆಗಿದೆ.

ರಾತ್ರಿ ಸುರಿದ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮರ ಮುರಿದು ಬಿದ್ದಿದ್ದು, ರಸ್ತೆ ಸಂಪರ್ಕ ಬಂದ್ ಆಗಿದೆ.

ಸಾರ್ವಜನಿಕರು, ವಾಹನ ಸವಾರರು ಪರದಾಟ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular