ಧಾರವಾಡ : ನಾಳೆ ಜೂನ್ 4 ರಂದು ಇಂದು (ಜೂನ್) ಬೆಳಿಗ್ಗೆ 8 ರಿಂದ ಪ್ರಾರಂಭವಾಗುವ ಧಾರವಾಡ-11 ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಅಂತಿಮ ಸಿದ್ಧತೆ. 3) ಮಧ್ಯಾಹ್ನ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಕೃಷಿ ವಿಶ್ವವಿದ್ಯಾನಿಲಯದ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರತಿ ವಿಧಾನಸಭಾ ಕ್ಷೇತ್ರವಾರು ಸ್ಥಾಪಿಸಿರುವ ಮತ ಎಣಿಕೆ ಕೊಠಡಿಗಳಿಗೆ ಭೇಟಿ ನೀಡಿ ಮತ ಎಣಿಕೆ ಸಿಬ್ಬಂದಿ ಸ್ಥಳ, ಏಜೆಂಟರ ಸ್ಥಳ, ಸಹಾಯಕ ಚುನಾವಣಾಧಿಕಾರಿಗಳ ಸಿದ್ಧತೆಗಳನ್ನು ಪರಿಶೀಲಿಸಿದರು.

ಸ್ಟ್ರಾಂಗ್ ರೂಂ ಭದ್ರತೆಯನ್ನು ಪರಿಶೀಲಿಸಲಾಗಿದೆ. ಬಳಿಕ ಮಾಧ್ಯಮ ಕೇಂದ್ರಕ್ಕೆ ಭೇಟಿ ನೀಡಿ ಟಿವಿ ವ್ಯವಸ್ಥೆ, ವೈಪಿಐ ವ್ಯವಸ್ಥೆ ಹಾಗೂ ಅಲ್ಲಿ ಒದಗಿಸಿರುವ ಅಗತ್ಯ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಲ್ಲಿಂದ ಮಾಧ್ಯಮ ಪ್ರತಿನಿಧಿಗಳು, ಅಧಿಕಾರಿಗಳು, ರಾಜಕೀಯ ಪಕ್ಷಗಳ ಏಜೆಂಟರು, ಊಟ, ಉಪಹಾರ ವ್ಯವಸ್ಥೆ ಜಾಗ, ವಾಹನ ನಿಲುಗಡೆ ಹಾಗೂ ಸಂಚಾರ ಮಾರ್ಗಗಳಿಗೆ ಭೇಟಿ ನೀಡಿ, ವ್ಯವಸ್ಥಾಪಕರು, ಅಧಿಕಾರಿಗಳಿಗೆ ಸಲಹೆ, ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ್ ಬಿ.ಮಾಧ್ಯಮ ಕೇಂದ್ರದ ನೋಡಲ್ ಅಧಿಕಾರಿಯಾಗಿರುವ ತಹಸೀಲ್ದಾರ್ ಡಾ. ಹೂಗಾರ, ನಿರ್ಮಿತಿ ಕೇಂದ್ರದ ಜಿಲ್ಲಾ ವ್ಯವಸ್ಥಾಪಕ ಡಿ.ಎಚ್.ಶಿವಕುಮಾರ ಪಾಟೀಲ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.