Saturday, April 19, 2025
Google search engine

Homeರಾಜ್ಯಸುದ್ದಿಜಾಲಅಮೃತೇಶ ಕನ್ನೊಳ್ಳಿಗೆ ಪಿಎಚ್‍ಡಿ ಪದವಿ ಪ್ರದಾನ

ಅಮೃತೇಶ ಕನ್ನೊಳ್ಳಿಗೆ ಪಿಎಚ್‍ಡಿ ಪದವಿ ಪ್ರದಾನ

ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪೂರ್ಣಕಾಲಿಕ ಪಿಎಚ್.ಡಿ ವಿದ್ಯಾರ್ಥಿಯಾಗಿದ್ದ ಅಮೃತೇಶ ಕನ್ನೊಳ್ಳಿ ಅವರು ಮಂಡಿಸಿದ “ಸಿಂಥೆಸಿಸ್ ಅಂಡ್ ಕ್ಯಾರಾಕ್ಟರೈಜೇಷನ್ ಆಫ್ ನ್ಯಾನೋಫೆರೈಟ್ಸ್ ಫಾರ್ ಬಯೊ-ಕೆಮಿಕಲ್ ಅಪ್ಲಿಕೇಶನ್ಸ್” ಎಂಬ ಮಹಾ ಪ್ರಬಂಧಕ್ಕೆ ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.
ಭೌತಶಾಸ್ತ್ರ ಅಧ್ಯಯನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅವಿನಾಶ ಪಾಂಡುರಂಗ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧ ಮಂಡಿಸಿದ್ದರು. ಇದಕ್ಕಾಗಿ ಪಿಎಚ್‍ಡಿ ಪದವಿ ನೀಡಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.

RELATED ARTICLES
- Advertisment -
Google search engine

Most Popular