Saturday, April 19, 2025
Google search engine

Homeಅಪರಾಧಮಣಿಪುರ ಸಿ.ಎಂ ಬೆಂಗಾವಲು ವಾಹನದ ಮೇಲೆ ದಾಳಿ: ಓರ್ವ ಸಿಬ್ಬಂದಿಗೆ ಗಾಯ

ಮಣಿಪುರ ಸಿ.ಎಂ ಬೆಂಗಾವಲು ವಾಹನದ ಮೇಲೆ ದಾಳಿ: ಓರ್ವ ಸಿಬ್ಬಂದಿಗೆ ಗಾಯ

ಮಣಿಪುರ : ಮುಖ್ಯಮಂತ್ರಿ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದು, ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಬೆಂಗಾವಲು ವಾಹನದ ಮೇಲೆ ಇಂದು ಸೋಮವಾರ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತರು ಹೊಂಚುದಾಳಿ ನಡೆಸಿದ್ದು, ಓರ್ವ ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಮುಖ್ಯಮಂತ್ರಿ ಕಚೇರಿಯ ಮೂಲಗಳ ಪ್ರಕಾರ, ಬೆಂಗಾವಲು ಪಡೆ ಇಂಫಾಲ್ನಿಂದ ಜಿರಿಬಾಮ್ ಜಿಲ್ಲೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ-೩೭ ರ ರಲ್ಲಿ ಇಂದು ಬೆಳಗ್ಗೆ ೧೦.೩೦ ರ ಸುಮಾರಿಗೆ ದಾಳಿ ನಡೆಸಿತು.

RELATED ARTICLES
- Advertisment -
Google search engine

Most Popular