Tuesday, April 22, 2025
Google search engine

Homeಅಪರಾಧಗೋಮಾಂಸ ಮಾರಾಟ ಮಾಡುತ್ತಿದ್ದವರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು

ಗೋಮಾಂಸ ಮಾರಾಟ ಮಾಡುತ್ತಿದ್ದವರನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಭಜರಂಗದಳ ಕಾರ್ಯಕರ್ತರು

ಚಿಕ್ಕಮಗಳೂರು: ಆಟೋದಲ್ಲಿ‌ ಗೋಮಾಂಸ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಭಜರಂಗದಳ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೂಡಿಗೆರೆ ತಾಲೂಕಿನ ಬೀಜುವಳ್ಳಿ ಗ್ರಾಮದ ಬಳಿ ನಡೆದಿದೆ.

ಹಾಸನ ಮೂಲದ ಜಾಫರ್ ಉಮರ್, ಮೊಹಮ್ಮದ್ ‌ಮೊಹಲ್ಲಾ ಬಂಧಿತ ಆರೋಪಿಗಳು.

ಬಕ್ರೀದ್ ಹಬ್ಬ ಹಿನ್ನೆಲೆ ಇವರು ಹಾಸನದಿಂದ ಗೋಮಾಂಸ ತಂದು ಮಾರಾಟ ಮಾಡುತ್ತಿದ್ದರು. ಈ ವೇಳೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು 140ಕೆ.ಜಿ ಗೋಮಾಂಸ ಸೇರಿದಂತೆ ಆಟೋವನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular