Saturday, April 19, 2025
Google search engine

Homeರಾಜ್ಯಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಅನಿತಾ ಕುಮಾರಸ್ವಾಮಿ ಭೇಟಿ

ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಅನಿತಾ ಕುಮಾರಸ್ವಾಮಿ ಭೇಟಿ

ಮಂಡ್ಯ: ನಾಗಮಂಗಲ ತಾಲ್ಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಭೇಟಿ ನೀಡಿ, ಕಾಲಭೈರವನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬಳಿಕ ಶ್ರೀ ನಿರ್ಮಾಲನಂದನಾಥ ಸ್ವಾಮಿಯ ಆಶೀರ್ವಾದ ಪಡೆದಿದ್ದಾರೆ.

ಅನಿತಾ ಕುಮಾರಸ್ವಾಮಿಗೆ ಮಾಜಿ ಶಾಸಕ ಸುರೇಶ್ ಗೌಡ ಸಾಥ್ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular