ಪಾಂಡವಪುರ: ಪಾಂಡವಪುರ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ ಅಂತರ್ ಜಿಲ್ಲಾ ಬೈಕ್ ಕಳ್ಳನನ್ನು ಬಂಧಿಸಿದ್ದಾರೆ.
ರಾಜಾಚಾರಿ ಬಂಧಿತ ಆರೋಪಿ.
ಬಂಧಿತನಿಂದ 5 ಲಕ್ಷ ರೂ ಮೌಲ್ಯದ 13 ಬೈಕ್ ಗಳನ್ನು ವಶಪಡಿಸಿಕಕೊಂಡಿದ್ದಾರೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಕೆ ಆರ್ ಸಾಗರ ಗ್ರಾಮದ ನಿವಾಸಿಯಾಗಿದ್ದು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಬೈಕ್ ಗಳನ್ನ ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.