ಮಂಡ್ಯ: ರಾಜ್ಯದ ಪಶ್ಚಿಮ ಘಟ್ಟ, ಕರಾವಳಿ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದು ನದಿಗಳಿಗೆ ಮರುಜೀವ ಕೊಟ್ಟಿದೆ. ಜಲಾಶಯಗಳ ಒಳಹರಿವು ಕೂಡ ಹೆಚ್ಚಾಗುತ್ತಿದೆ.
ಈ ಹಿನ್ನಲೆ ಕೆಆರ್ ಎಸ್ ಡ್ಯಾಂ ನ ನೀರಿನ ಮಟ್ಟ103 ಅಡಿಗೆ ತಲುಪಿದೆ. ರೈತರ ಜೀವನಾಡಿಯಾಗಿರುವ ಕೆಆರ್ ಎಸ್ ತುಂಬುತ್ತಿರುದುವರಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಇಂದಿನ ಕೆಆರ್ಎಸ್ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ.
ಇಂದಿನ ಮಟ್ಟ – 103.90 ಅಡಿ.
ಗರಿಷ್ಠ ಸಾಂದ್ರತೆ – 49.452 ಟಿಎಂಸಿ
ಇಂದಿನ ಸಾಂದ್ರತೆ – 26.023 ಟಿಎಂಸಿ
ಒಳ ಹರಿವು – 5,666 ಕ್ಯೂಸೆಕ್
ಹೊರ ಹರಿವು – 581 ಕ್ಯೂಸೆಕ್
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ KRS.