ಮಂಡ್ಯ: ನಾಲೆಯಲ್ಲಿ ಬಾಲಕ ಕೊಚ್ಚಿ ಹೋಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊನಗಾನಹಳ್ಳಿ ಮಠಕ್ಕೆ ಶಾಸಕ ಗಣಿಗ ರವಿಕುಮಾರ್ ಭೇಟಿ ನೀಡಿದ್ದಾರೆ.
ಮೃತ ಬಾಲಕನ ಕುಟುಂಬಕ್ಕೆ ಶಾಸಕ ಸಾಂತ್ವನ ಹೇಳಿದ್ದಾರೆ.
ಆಟವಾಡುತ್ತಿದ್ದ ವೇಳೆ ನೀರಿನಲ್ಲಿ ಕೊಚ್ಚಿಹೋಗಿದ್ದ ೪ ವರ್ಷದ ಬಾಲಕನ ಅಂತಿಮ ದರ್ಶನ ಪಡೆದು ಸಾಂತ್ವನ ಹೇಳಿದರು.