Saturday, April 19, 2025
Google search engine

Homeಅಪರಾಧಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿತ

ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ಯುವಕನಿಗೆ ಚಾಕು ಇರಿದಿರುವ ಘಟನೆ ಕಡೂರು ಪಟ್ಟಣದ ರೈಲ್ವೆ ನಿಲ್ದಾಣದ ರಸ್ತೆ ಬಳಿ ನಡೆದಿದೆ.

ಕಡೂರು ಪಟ್ಟಣದ ಸಿ.ಪಿ.ಸಿ ಕಾಲೋನಿ ನಿವಾಸಿ ವಿಘ್ನೇಶ್ ಚಾಕು ಇರಿತಕ್ಕೊಳಗಾದ ಯುವಕ.

ಕಡೂರು ಪಟ್ಟಣದ ರೈಲ್ವೆ ನಿಲ್ದಾಣದ ರಸ್ತೆ ಬಳಿ ಘಟನೆ ವಿಘ್ನೇಶ್ ಗೆ 8 ಜನರ ಯುವಕರ ತಂಡವೊಂದು ಚಾಕು ಇರಿದಿದೆ. ಗಂಭೀರ ಗಾಯಗೊಂಡ  ವಿಘ್ನೇಶ್ ಅವರನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular