ಮೈಸೂರು: ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಮೈಸೂರಿನ ಸಿ.ಎಚ್ ವಿಜಯ್ ಶಂಕರ್ ಅವರಿಗೆ ಮೈಸೂರಿನ ಶ್ರೀ ಯೋಗಾನರಸಿಂಹ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು. ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಶ್ರೀ ಶ್ರೀನಿವಾಸನ್ ಇನ್ನಿತರರು ಉಪಸ್ಥಿತರಿದ್ದರು.
ಮೈಸೂರು: ಮೇಘಾಲಯದ ನೂತನ ರಾಜ್ಯಪಾಲರಾಗಿ ನೇಮಕಗೊಂಡ ಮೈಸೂರಿನ ಸಿ.ಎಚ್ ವಿಜಯ್ ಶಂಕರ್ ಅವರಿಗೆ ಮೈಸೂರಿನ ಶ್ರೀ ಯೋಗಾನರಸಿಂಹ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು. ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಶ್ರೀ ಶ್ರೀನಿವಾಸನ್ ಇನ್ನಿತರರು ಉಪಸ್ಥಿತರಿದ್ದರು.