Saturday, April 19, 2025
Google search engine

Homeರಾಜ್ಯದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ: ಅಪಾಯದ ಮಟ್ಟ ತಲುಪಿದ ನೇತ್ರಾವತಿ ನದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ: ಅಪಾಯದ ಮಟ್ಟ ತಲುಪಿದ ನೇತ್ರಾವತಿ ನದಿ

ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮಳೆಯ ಅಬ್ಬರ ಜೋರಾಗಿದೆ. ರಾತ್ರಿಯಿಂದ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಅಪಾಯದ ಮಟ್ಟ ತಲುಪುತ್ತಿದೆ.

ಬಂಟ್ವಾಳದಲ್ಲಿ ಮಂಗಳವಾರ ಬೆಳಗ್ಗೆ ನೀರಿನ ಮಟ್ಟ ‌8.2 ಮೀ. ಗೆ ತಲುಪಿತು.

ಪರಿಣಾಮ ಈಗಾಗಲೇ ಕೆಲವೊಂದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ನೀರಿನ ಮಟ್ಟ ಇನ್ನೂ ಹೆಚ್ಚಾದರೆ ಪ್ರವಾಹದ ಅಪಾಯದ ಸಾಧ್ಯತೆ ಹೆಚ್ಚಿದೆ.

RELATED ARTICLES
- Advertisment -
Google search engine

Most Popular