Saturday, April 19, 2025
Google search engine

Homeರಾಜ್ಯಕೆಆರ್ ಎಸ್ ವ್ಯಾಪ್ತಿಯಲ್ಲಿ ಮತ್ತೆ ಪ್ರವಾಹ ಭೀತಿ: ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ

ಕೆಆರ್ ಎಸ್ ವ್ಯಾಪ್ತಿಯಲ್ಲಿ ಮತ್ತೆ ಪ್ರವಾಹ ಭೀತಿ: ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಸೂಚನೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂದುವರೆದ ಮಳೆಯ ಆರ್ಭಟ ಹಿನ್ನಲೆ ಕೆಆರ್ ಎಸ್ ಜಲಾಶಯಕ್ಕೆ ಮತ್ತಷ್ಟು ಒಳಹರಿವು ಹೆಚ್ಚಾಗಿದ್ದು, ಕಾವೇರಿ ನದಿಯಲ್ಲಿ ಪ್ರವಾಹ ಆತಂಕ ಮತ್ತೆ ಎದುರಾಗಿದೆ.

ಡ್ಯಾಂನಿಂದ ನದಿಗೆ 1.10ಲಕ್ಷ  ಕ್ಯೂಸೆಕ್ ನೀರು ಬಿಡುಗಡೆ  ಮಾಡಲಾಗುತ್ತಿದ್ದು, ಕಾವೇರಿ ನೀರಾವರಿ ನಿಗಮದಿಂದ ಪ್ರವಾಹ ಎಚ್ಚರಿಕೆ ಬಗ್ಗೆ ತುರ್ತು ಸಂದೇಶ ರವಾನಿಸಲಾಗಿದೆ.

ನದಿ ಪಾತ್ರದ ಜನರು ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಹಾಗೂ  ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಡಿಸಿ ಡಾ.ಕುಮಾರ ಮನವಿ ಮಾಡಿದ್ದಾರೆ.

RELATED ARTICLES
- Advertisment -
Google search engine

Most Popular