Sunday, April 20, 2025
Google search engine

Homeಸ್ಥಳೀಯಡಾ. ಬಾಬು ಜಗಜೀವನ್ ರಾಮ್ ಅವರ 37ನೇ ವರ್ಷದ ಪುಣ್ಯಸ್ಮರಣೆ

ಡಾ. ಬಾಬು ಜಗಜೀವನ್ ರಾಮ್ ಅವರ 37ನೇ ವರ್ಷದ ಪುಣ್ಯಸ್ಮರಣೆ

ಮೈಸೂರು: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮೈಸೂರು ಇವರ ಸಂಯುಕ್ತಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ರಾಷ್ಟ್ರ ನಾಯಕ ಭಾರತದ ಮಾಜಿ ಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 37ನೇ ವರ್ಷದ ಪುಣ್ಯಸ್ಮರಣೆ ಪ್ರಯುಕ್ತ ಮೈಸೂರಿನ ರೈಲ್ವೆ ನಿಲ್ದಾಣದ ಬಾಬು ಜಗಜೀವನ್ ರಾಮ್ ವೃತ್ತದಲ್ಲಿನ ಅವರ ಪ್ರತಿಮೆಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡಲಾಯಿತ್ತು.

ಕಾರ್ಯಕ್ರಮದಲ್ಲಿ ಮಹಾಪೌರರಾದ ಶಿವಕುಮಾರ್ , ಉಪ ಮಹಾಪೌರರಾದ ಡಾ.ಜಿ. ರೂಪ, ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಣಾಧಿಕಾರಿಗಳಾದ ಗಾಯತ್ರಿ ಕೆ ಎಂ, ಮಹಾನಗರ ಪಾಲಿಕೆಯ ಆಯುಕ್ತರಾದ ಲಕ್ಷ್ಮಿಕಾಂತ್ ರೆಡ್ಡಿ, ಪೊಲೀಸ್ ವರಿಷ್ಠಾಧಿಕಾರಿಗಳಾದ ಸೀಮಾ ಲಟ್ಕರ್, ಮೈಸೂರು ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನತ್, ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

RELATED ARTICLES
- Advertisment -
Google search engine

Most Popular