Sunday, April 20, 2025
Google search engine

Homeಸ್ಥಳೀಯಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಶಾಸಕ ಡಿ.ರವಿಶಂಕರ್‌ಗೆ ಸನ್ಮಾನ

ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ಶಾಸಕ ಡಿ.ರವಿಶಂಕರ್‌ಗೆ ಸನ್ಮಾನ

ಕೃಷ್ಣರಾಜನಗರ : ವಿಧಾನಸಭಾ ಕ್ಷೇತ್ರದ ಶಾಸಕ ಡಿ.ರವಿಶಂಕರ್ ಅವರನ್ನು ಕರ್ನಾಟಕ ಪ್ರೆಸ್ ಕ್ಲಬ್
ಕೆ.ಆರ್.ನಗರ ತಾಲ್ಲೂಕು ಘಟಕದ ವತಿಯಿಂದ. ಕೆ.ಆರ್.ನಗರ ಪಟ್ಟಣದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಾಹಿತಿ ಬನ್ನೂರು
ಕೆ.ರಾಜು, ಪ್ರೆಸ್ ಕ್ಲಬ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ದಯಾನಂದ, ಕಾರ್ಯಾಧ್ಯಕ್ಷ ಖಾಜಾ ಹುಸೇನ್,
ಕೆ.ಆರ್.ನಗರ ತಾಲೂಕು ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್, ಪೊಲೀಸ್ ಇನ್ಸ್ಪೆಕ್ಟರ್ ಎಂ.ಆರ್.ಲವ, ಪ್ರೆಸ್ ಕ್ಲಬ್ ನ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಕೆ.ಎನ್.ತುಳಸಿ ಕುಮಾರ್, ಕಾರ್ಯದರ್ಶಿ ಸಿ.ಮಂಜುನಾಥ, ಸಹ ಕಾರ್ಯದರ್ಶಿ ಎಸ್.ಲೋಕೇಶ್, ಖಜಾಂಚಿ ಎಂ.ಪಿ.ಮಂಜುನಾಥ, ಸಂಘಟನಾ ಕಾರ್ಯದರ್ಶಿಗಳಾದ ಕೆ.ಆರ್.ಶ್ಯಾಮ್ ಸುಂದರ್, ಎಸ್.ಲಿಖಿತ್, ಸಂಚಾಲಕರುಗಳಾದ ಎಂ.ಎಸ್.ನರಸಿಂಹ ಎಸ್.ಬಿ.ಬಸವರಾಜು, ಪಿರಿಯಾದೊರೆ ಪತ್ರಿಕೆ ಸಂಪಾದಕ ಎನ್.ಹರೀಶ್ ಇದ್ದರು.

RELATED ARTICLES
- Advertisment -
Google search engine

Most Popular