Sunday, April 20, 2025
Google search engine

Homeಅಪರಾಧರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಅರ್ಜಿ ವಿಚಾರಣೆ ಸೆ. 5ಕ್ಕೆ ಮುಂದೂಡಿದ ಹೈಕೋರ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಅರ್ಜಿ ವಿಚಾರಣೆ ಸೆ. 5ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಮನೆ ಊಟ ಕೊಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಹೈಕೋರ್ಟ್ ಈ ಅರ್ಜಿಯನ್ನು ಸೆ. ೫ ಕ್ಕೆ ಮುಂದೂಡಿದೆ.

ದರ್ಶನ್ ಗ್ಯಾಂಗ್ ನಿಂದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಜೈಲು ಸೇರಿರು ನಟ ದರ್ಶನ್‌ಗೆ ಮನೆಯೂಟ, ಪುಸ್ತಕ ಹಾಸಿಗೆ ಕೋರಿ ನಟ ದರ್ಶನ್ ಪರ ವಕೀಲ ರಾಘವೇಂದ್ರ ಅವರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ನಟ ದರ್ಶನ್ ಗೆ ಮನೆ ಊಟಕ್ಕೆ ಕೋರಿರುವ ವಿಚಾರಣೆಯನ್ನು ಸೆಪ್ಟೆಂಬರ್ ೫ ಕ್ಕೆ ಮುಂದುಡಿದೆ.

RELATED ARTICLES
- Advertisment -
Google search engine

Most Popular