Saturday, April 19, 2025
Google search engine

Homeರಾಜ್ಯಮುಡಾ ವಿಚಾರದಲ್ಲಿ ಸಿಎಂ ತಪ್ಪು ಏನೂ ಇಲ್ಲ: ಸಚಿವ ಜಿ.ಪರಮೇಶ್ವರ್

ಮುಡಾ ವಿಚಾರದಲ್ಲಿ ಸಿಎಂ ತಪ್ಪು ಏನೂ ಇಲ್ಲ: ಸಚಿವ ಜಿ.ಪರಮೇಶ್ವರ್

ಬೆಂಗಳೂರು: ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ತಪ್ಪು ಏನೂ ಇಲ್ಲ ಅವರು ಸ್ಪಷ್ಟವಾಗಿದ್ದಾರೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.

ಸಿಎಂಗೆ ಯಾವುದೇ ಆತಂಕ ಇಲ್ಲ. ಮುಡಾ ವಿಚಾರದಲ್ಲಿ ಅವರು ಸ್ಪಷ್ಟವಾಗಿದ್ದಾರೆ. ಅವರ ತಪ್ಪು ಏನೂ ಇಲ್ಲ. ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಅನ್ನೋದು ಅವರ ತಲೆಯಲ್ಲಿ ಸ್ಪಷ್ಟವಾಗಿದೆ. ತಾವೇನೂ ಕಾನೂನು ಬಾಹಿರ ತಪ್ಪು ಮಾಡಿಲ್ಲ ಎಂದು ಹೇಳಿದ್ದಾರೆ. ಸಿಎಂ ಆಗಿದ್ದಾಗಲೂ, ವಿಪಕ್ಷ ನಾಯಕ ಆಗಿದ್ದಾಗಲೂ ಅಧಿಕಾರ ದುರುಪಯೋಗ ಮಾಡಿಕೊಂಡಿಲ್ಲ ಎಂದು ಅವರು ಹೇಳುತ್ತಿದ್ದಾರೆ ಎಂದು ಸಿಎಂ ಪರ ಮಾತನಾಡಿದ್ದಾರೆ.

RELATED ARTICLES
- Advertisment -
Google search engine

Most Popular