Saturday, April 19, 2025
Google search engine

Homeಅಪರಾಧಬಸ್ ಹತ್ತುವಾಗ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಬಸ್ ಹತ್ತುವಾಗ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಗದಗ : ಗದಗ ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದ್ದು, ಬಸ್ ಹತ್ತುವಾಗ ಕಾಲು ಜಾರಿ ಬಿದ್ದು ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರಿನಲ್ಲಿ ಬಸ್ ಹತ್ತುವಾಗ ಕಾಲು ಜಾರಿ ಬಿದ್ದ ಪರಿಣಾಮ ತಲೆ ಮೇಲೆ ಬಸ್ ಹತ್ತಿ ವಿದ್ಯಾರ್ಥಿ ರಾಘವೇಂದ್ರ (21) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ರಾಘವೇಂದ್ರ ಕೊಣ್ಣೂರಿನಿಂದ ನರಗುಂದಕ್ಕೆ ಹೋಗುತ್ತಿದ್ದ ವೇಳೆ ಬಸ್ ರಶ್ ಇದ್ದ ಕಾರಣ ಮುಂಬಾಗಿಲಿನಲ್ಲಿ ಹತ್ತಲು ಹೋದ ವೇಳೆ ಕಾಲು ಜಾರಿ ಬಿದ್ದು ರಾಘವೇಂದ್ರ ಮೃತಪಟ್ಟಿದ್ದಾನೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES
- Advertisment -
Google search engine

Most Popular