Thursday, May 1, 2025
Google search engine

Homeಅಪರಾಧಮಂಗಳೂರು : ಕೊರಗಜ್ಜನಿಗೆ ನಮಸ್ಕರಿಸಿ ಕಾಣಿಕೆ ಹುಂಡಿ ಕಳ್ಳತನ

ಮಂಗಳೂರು : ಕೊರಗಜ್ಜನಿಗೆ ನಮಸ್ಕರಿಸಿ ಕಾಣಿಕೆ ಹುಂಡಿ ಕಳ್ಳತನ

ಮಂಗಳೂರು (ದಕ್ಷಿಣ ಕನ್ನಡ): ಕರಾವಳಿಯ ಕಾರಣಿಕ ದೈವ ಕೊರಗಜ್ಜನ ಕಾಣಿಕೆ ಹುಂಡಿಯನ್ನು ಕಳ್ಳನೊಬ್ಬ ಕದ್ದು ಪರಾರಿಯಾದ ಘಟನೆ ಮಂಗಳೂರು ನಗರದ ಮೇರಿಹಿಲ್‍ನ ಕೊರಗಜ್ಜನ ಕಟ್ಟೆಯಲ್ಲಿ ನಡೆದಿದೆ.

ಕಳ್ಳತನಕ್ಕೂ ಮುನ್ನ ಕೊರಗಜ್ಜನಿಗೆ ಭಕ್ತಿಯಿಂದ ನಮಸ್ಕರಿಸಿದ್ದಾನೆ. ಅಲ್ಲದೇ ಕಟ್ಟೆಗೆ ಮೂರು ಸುತ್ತು ಸುತ್ತಿದ್ದಾನೆ. ಬಳಿಕ ಕಾಣಿಕೆ ಹುಂಡಿಯನ್ನು ಹೊತ್ತೊಯ್ದಿದ್ದಾನೆ.

ಸುತ್ತಮುತ್ತ ಯಾರು ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಕಳ್ಳ ಈ ಕೃತ್ಯ ಎಸಗಿದ್ದಾನೆ. ಕಾಣಿಕೆ ಹುಂಡಿ ಕದ್ದೊಯ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

RELATED ARTICLES
- Advertisment -
Google search engine

Most Popular