Monday, May 19, 2025
Google search engine

Homeಅಪರಾಧಇಂದಿರಾ ಕ್ಯಾಂಟೀನ್ ಅವ್ಯವಹಾರ: ಉಪ ಆರೋಗ್ಯಾಧಿಕಾರಿ ಅಮಾನತು

ಇಂದಿರಾ ಕ್ಯಾಂಟೀನ್ ಅವ್ಯವಹಾರ: ಉಪ ಆರೋಗ್ಯಾಧಿಕಾರಿ ಅಮಾನತು

ಬೆಂಗಳೂರು: ಇಂದಿರಾ ಕ್ಯಾಂಟೀನ್‌ನಲ್ಲಿ ಕೋಟ್ಯಂತರ ರೂಪಾಯಿಗಳ ಅವ್ಯವಹಾರ ನಡೆದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಉಪ ಆರೋಗ್ಯಾಧಿಕಾರಿ ಡಾ. ಕಲ್ಪನಾ.ಪಿ ಅವರನ್ನು ಅಮಾನತು ಮಾಡಲಾಗಿದೆ.

ಚಿಫ್ ಟಾಕ್ ಫುಡ್ ಆಂಡ್ ಹಾಸ್ಪಿಟಾಲಿಟಿ ಸರ್ವಿಸ್ ಪ್ರೈ.ಲಿಮಿಟೆಡ್ ಗೆ ನೀಡಬೇಕಿದ್ದ 2,27,34,474 ರೂ. ಬದಲಾಗಿ ಪರಿಶೀಲನೆ ನಡೆಸದೇ 9,72,21,787 ರೂ ಗಳನ್ನು ಪಾವತಿಸಿದ ಆರೋಪ ಕೇಳಿ ಬಂದಿತ್ತು.

ಉಪ ಆರೋಗ್ಯಾಧಿಕಾರಿಯ ನಿರ್ಲಕ್ಷ್ಯದಿಂದಾಗಿ ಚಿಫ್ ಟಾಕ್ ಫುಡ್ ಆಂಡ್ ಹಾಸ್ಪಿಟಾಲಿಟಿ ಸರ್ವಿಸ್ ಪ್ರೈ.ಲಿಮಿಟೆಡ್ ಗೆ 7,00,12,396 ರೂ ಅಧಿಕ ಮೊತ್ತ ಪಾವತಿಯಾಗಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಉಪ ಆರೋಗ್ಯಾಧಿಕಾರಿ ಡಾ.ಕಲ್ಪನಾ ಅವರನ್ನು ಅಮಾನತು ಮಾಡಿ ಬಿಬಿಎಂಪಿ ವಿಶೇಶ ಆಯುಕ್ತರು ಆದೇಶ ಹೊರಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

RELATED ARTICLES
- Advertisment -
Google search engine

Most Popular