Saturday, April 19, 2025
Google search engine

Homeಅಪರಾಧಜಮೀನು ವಿಚಾರ, ಎರಡು ಸಮುದಾಯಗಳ ನಡುವೆ ಮಾರಾಮಾರಿ:ಓರ್ವನ ಬಂಧನ

ಜಮೀನು ವಿಚಾರ, ಎರಡು ಸಮುದಾಯಗಳ ನಡುವೆ ಮಾರಾಮಾರಿ:ಓರ್ವನ ಬಂಧನ

ರಾಮನಗರ: ಮಾಗಡಿ ತಾಲೂಕಿನ ಹೊನ್ನಾಪುರ ಗ್ರಾಮದಲ್ಲಿ ಸರ್ಕಾರಿ ಗೋಮಾಳ ಜಮೀನು ವಿಚಾರಕ್ಕಾಗಿ ಎರಡು ಸಮುದಾಯಗಳ ನಡುವೆ ಮಾರಾಮಾರಿ ನಡೆದಿದ್ದು, ನಡು ರಸ್ತೆಯಲ್ಲಿ ಜಡೆ ಎಳೆದು ಮಹಿಳೆಯರ ಮೇಲೆ ಹಲ್ಲೆ ಮಾಡಲಾಗಿದೆ. ಓರ್ವ ಪುರುಷ ಹಾಗೂ ಮೂರು ಮಹಿಳೆಯರ ಮಧ್ಯೆ ನಾಲ್ಕು ದಿನಗಳ ಹಿಂದೆ ನಡೆದ ಘಟನೆ ಇದಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ದಲಿತ ಸಮುದಾಯದವರ ಮೇಲೆ ಹಲ್ಲೆ ಮಾಡಿರುವುದರಿಂದ ಜಾತಿ ನಿಂದನೆ ಕೇಸ್ ಹಾಕಲಾಗಿದ್ದು ಈ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

RELATED ARTICLES
- Advertisment -
Google search engine

Most Popular