Monday, April 21, 2025
Google search engine

Homeಅಪರಾಧಇಂಗಲಗುಪ್ಪೆ ಕೃಷ್ಣ ವಿರುದ್ಧ ಮತ್ತೊಂದು ಎಫ್ ಐ ಆರ್

ಇಂಗಲಗುಪ್ಪೆ ಕೃಷ್ಣ ವಿರುದ್ಧ ಮತ್ತೊಂದು ಎಫ್ ಐ ಆರ್

ಮಂಡ್ಯ: ಸ್ಟೋನ್ ಕ್ರಷರ್‌ ರೈಟರ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ರೈತ ಸಂಘ(ರೈತಬಣ)ದ ಅಧ್ಯಕ್ಷ ಇಂಗಲಗುಪ್ಪೆ ಕೃಷ್ಣ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ಅಲ್ಪಹಳ್ಳಿ ಗ್ರಾಮದಲ್ಲಿ ಪ್ರಭಾವತಿ ಸ್ಟೋನ್ ಕ್ರಷರ್‌  ನ ರೈಟರ್‌ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿದ ಆರೋಪದ ಮೇಲೆ ರಾಜ್ಯ ರೈತ ಸಂಘ(ರೈತಬಣ)ದ ಅಧ್ಯಕ್ಷ ಇಂಗಲಗುಪ್ಪೆ ಕೃಷ್ಣ ಮತ್ತು ಅವರ ಸಹಚರರ ವಿರುದ್ಧ ರೈಟರ್ ಸೋಮಯ್ಯ ದೂರು ದಾಖಲಿಸಿದ್ದಾರೆ.

ದೂರು ಆಧರಿಸಿ ಕೆಆರ್‌ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular