Saturday, April 19, 2025
Google search engine

Homeರಾಜ್ಯಸುದ್ದಿಜಾಲಕಾಡಾನೆಗಳ ಹಾವಳಿ: ಕಬ್ಬು ಬೆಳೆ ನಾಶ

ಕಾಡಾನೆಗಳ ಹಾವಳಿ: ಕಬ್ಬು ಬೆಳೆ ನಾಶ

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಾಮನಹಳ್ಳಿ ಯ ಜಮೀನುಗಳಲ್ಲಿ ಆನೆಗಳ ಹಿಂಡು ಕಾಣಿಸಿಕೊಂಡಿದೆ. ಮಳವಳ್ಳಿ, ಮದ್ದೂರು ತಾಲೂಕು ಬಳಿಕ ಶ್ರೀರಂಗಪಟ್ಟಣದಲ್ಲಿ ಆನೆಗಳ ಸಂಚಾರ ಕಂಡು ಬಂದಿದ್ದು ಮೊಬೈಲ್ ನಲ್ಲಿ ಸ್ಥಳೀಯರು ಅದನ್ನು ಸೆರೆಹಿಡಿದಿದ್ದಾರೆ. ಅಲ್ಲದೆ ಗ್ರಾಮದ ಹಲವು ಜಮೀನಿನಲ್ಲಿ ಬೆಳೆದಿದ್ದ ಕಬ್ಬನ್ನು ಆನೆಗಳ ಹಿಂಡು ನಾಶಪಡಿಸಿದೆ ಎಂದು ತಿಳಿದುಬಂದಿದೆ.

RELATED ARTICLES
- Advertisment -
Google search engine

Most Popular