ಚಾಮರಾಜನಗರ: ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳ ಬಿಳಿಗಿರಿರಂಗನಬೆಟ್ಟದಲ್ಲಿ ಜನವರಿ 16ರಂದು ನ.16ರಂದು ನಡೆಯುವ ಬಿಳಿಗಿರಿರಂಗನಾಥಸ್ವಾಮಿ ಸಂಕ್ರಾಂತಿ ರಥೋತ್ಸವಕ್ಕೆ ಬರುವ ಭಕ್ತರಿಗೆ ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳುವಂತೆ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಸೂಚಿಸಿದರು. ಬಿಳಿಗಿರಿರಂಗನ ಬೆಟ್ಟದ ಲೋಕೋಪಯೋಗಿ ಇಲಾಖೆಯ ಪ್ರವಾಸ ಇ ಯ ಸಂಕ್ರಾಂತಿ ರಥೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಿಳಿಗಿರಿರಂಗನಾಥಸ್ವಾಮಿ ಸಂಕ್ರಾಂತಿ ರಥೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಕ್ಷೇತ್ರದಲ್ಲಿ ಸಕಲ ಸೌಕ ರ್ಯಗಳನ್ನು ಕಲ್ಪಿಸಬೇಕು. ಕುಡಿಯುವ ನೀರು ಸಮರ್ಪಕವಾಗಿ ಪೂರೈಸಬೇಕಾಗಿದೆ. ಪ್ರಸ್ತುತ ಇರುವ ಕೊಳವೆ ಬಾವಿಗಳನ್ನು ದುರಸ್ತಿಪಡಿಸಬ ೇಕು. ಪೈಪ್ಲೈನ್ ಕಾರ್ಯಗಳನ್ನು ಪೂರ್ಣಗೊಳಿಸಬೇಕು. ವಾಟರ್ ಟ್ಯಾಂಕರ್ಗಳ ಮೂಲಕ ಶುದ್ದ ಕುಡಿಯುವ ನೀರಿನ ವ್ಯವಸ್ಥೆಯಾಗಬೇಕೆಂದು ಶಾಸಕರು ಸ್ಥಾಪಿಸಿದರು. ಭಕ್ತಾಧಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಲೋಕೋಪಯೋಗಿ ಇಲಾಖೆ ರಸ್ತೆ ದುರಸ್ಥಿಪಡಿಸುವ ಕಾರ್ಯವನ್ನು ಮಾಡಬೇಕು. ರಸ್ತೆಯ ಎರಡು ಮುಚ್ಚಿಸಿ ವಾಹನಗಳು ಸುಗಮ ಸಂಚಾರಕ್ಕೆ ಸಜ್ಜು ಮಾಡಬೇಕು. ಜಾತ್ರಾ ಕರ್ತವ್ಯಕ್ಕೆ ನಿಯೋಜಿತರಾಗುವ ಅಧಿಕಾರಿ ಸಿಬ ್ಬಂದಿಗ ೇಕು ಹೇಳಿದರು.
ಭಕ್ತಾಧಿಗಳ ಸೌಕರ್ಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಕೆ. ಎಸ್.ಆರ್.ಟಿ.ಸಿ ಬಸ್ಸುಗಳನ್ನು ನಿಯೋಜಿಸಬೇಕು ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ನಿ ವಿವಿಧ ಕ ಡೆಯಿಂದ ಬಸ್ಸುಗಳ ವ್ಯವಸ್ಥೆಯಾಗಬೇಕು. ಬಸ್ಸುಗಳ ನಿಲುಗಡೆಗೆ ನಿಗದಿತ ಸ್ಥಳವನ್ನು ಗುರುತಿಸಲಾಗಿದೆ. ಸಂಚಾರಕ್ಕೆ ಯಾವುದೇ ಆಗಬಾರದು ಎಂದು ಶಾಸಕರು ತಲಿಸಿದರು. ಜಾತ್ರಾ ಸಂದರ್ಭದಲ್ಲಿ ನಿರಂತರ ವಿದ್ಯುತ್ ಪೂರೈಕೆ ಇರಬೇಕು. ವೈದ್ಯಕೀಯ ಸಿಬ್ಬಂದಿ, ಆಂಬ್ಯುಲೆನ್ಸ್, ಅಗ್ನಿಶಾಮಕ ವಾ ಹನಗಳು ಇರಬೇಕು. ವಿದ್ಯುತ್ ದೀಪಗಳ ವ್ಯವಸ್ಥೆ, ಚರಂಡಿ ಸ್ವಚ್ಛಗೊಳಿಸುವಿಕೆ, ಕ್ಷೇತ್ರದಲ್ಲಿ ನೈರ್ಮಲ್ಯ ಕಾಪಾಡಲು ಅಗತ್ಯ ವ್ಯವಸ್ತೆ ಮಾಡಬೇಕು. ಜಾತ್ರೆ, ರಥೋತ್ಸವ ಸುಗಮವಾಗಿ ನಡೆಯಲು ಪೂರಕವಾಗಿರುವ ಎಲ್ಲಾ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ ಜಾತ್ರಾ ಸಿದ್ದತಾ ಕಾರ್ಯ ಒಂದು ವಾರದ ಮುಂಚೆಯೇ ಪೂರ್ಣಗೊಳಿಸಲು ಅಧಿಕಾರಿಗಳು ನಿಗಾವಹಿಸಿದರು. ಸಮನ್ವಯದಿಂದ ಭಕ್ತಾಧಿಗಳಿಗೆ ಎಲ್ಲಾ ಸೌಕರ್ಯಗಳನ್ನು ಅಚ್ಚುಕಟ್ಟಾಗಿ ಕಲ್ಪಿಸಿ.
ಶುದ್ದ ಕುಡಿಯುವ ನೀರಿನ ಪೂರೈಕೆ, ಮೊಬೈಲ್ ಶೌಚಾಲಯಗಳ ವಯವಸ್ಥೆ, ಸಾರಿಗೆ ವಾಹನಗಳ ನಿಯೋಜನೆ ಸೇರಿದಂತೆ ಎಲ್ಲಾ ವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಉಪವ ಿಭಾಗಾಧಿಕಾರಿ ಮಹೇಶ್, ತಹಶೀಲ್ದಾರ್ ಜಯಪ್ರಕಾಶ್, ತಾಲೂ ಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಿವಾಸ್, ದ ೇವಾಲಯದ ಪ್ರಧಾನ ಅಧಿಕಾರಿ ನಾಗೇಂದ್ರ ಭಟ್, ಅರ್ಚಕರಾದ ರ ವಿಕುಮಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಪ್ರದೀಪ್ ಕೆ ಕುಮಾರ್, ಉಪಾಧ್ಯಕ್ಷ ಕಮಲಮ್ಮ, ಸದಸ್ಯ ಸಾಕಮ್ಮ, ಬಸವ ದಮ್ಮ, ರಂಗಮ್ಮ, ಸಿರಿಮಹದೇವ, ಡಿವೈಎಸ್ಪಿ ಸೋಮಣೇಗೌಡ, ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಚಿದಂಬರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ.