Tuesday, September 16, 2025
Google search engine

Homeರಾಜ್ಯಸುದ್ದಿಜಾಲಮಂಗಳೂರು ಮಿನಿ ವಿಧಾನ ಸೌಧದ ಮುಂದೆ ಬಿಜೆಪಿ ಪ್ರತಿಭಟನೆ

ಮಂಗಳೂರು ಮಿನಿ ವಿಧಾನ ಸೌಧದ ಮುಂದೆ ಬಿಜೆಪಿ ಪ್ರತಿಭಟನೆ

  • ಕಾಂಗ್ರೆಸ್ ಸರ್ಕಾರದ ವಿರುದ್ಧ ಕಲ್ಲು-ಮರಳು ಸಮಸ್ಯೆ ಕುರಿತು ಗಂಭೀರ ಆರೋಪ

ಮಂಗಳೂರು (ದಕ್ಷಿಣ ಕನ್ನಡ) : ಕೆಂಪು ಕಲ್ಲು ಮತ್ತು ಮರಳು ಸಮಸ್ಯೆಯನ್ನು‌ ನಿವಾರಿಸಲು ರಾಜ್ಯ ಕಾಂಗ್ರೆಸ್ ಸರಕಾರದ ವೈಫಲ್ಯವಾಗಿದೆ ಎಂದು ಆರೋಪಿಸಿ ಬಿಜೆಪಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನಾ ಧರಣಿ ಮಂಗಳೂರು ಮಿನಿ ವಿಧಾನ ಸೌಧದ ಎದುರು ಇಂದು ನಡೆಯಿತು‌.

ಈ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಜಿಲ್ಲೆಯ ಬಿಜೆಪಿ ನಾಯಕರು, ಕಾರ್ಯಕರ್ತರು ಭಾಗವಹಿಸಿದ್ದರು. ಇದೇ ವೇಳೆ ‘ಬಾವಾ ಬಂದರೋ’ ಹಾಡಿನ ಶೈಲಿಯಲ್ಲಿ ‘ಗುಂಡೂರಾವ್ ಓಡಿ ಹೋದರು’ ಎಂಬ ಹಾಸ್ಯಸ್ಯದ ಶೈಲಿಯಲ್ಲಿ ಹಾಡನ್ನು ಹಾಡಿ ವಿನೂತನವಾಗಿ ಪ್ರತಿಭಟಿಸಲಾಯಿತು.

RELATED ARTICLES
- Advertisment -
Google search engine

Most Popular