Friday, January 30, 2026
Google search engine

Homeಅಪರಾಧಬಸ್-ಕಾರಿನ ನಡುವೆ ಅಪಘಾತ: ನಾಲ್ವರ ಸಾವು

ಬಸ್-ಕಾರಿನ ನಡುವೆ ಅಪಘಾತ: ನಾಲ್ವರ ಸಾವು

ಶಿರಸಿ: ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, ಇನ್ನೋರ್ವ ತೀವ್ರ ಗಾಯಗೊಂಡ ಘಟನೆ ತಾಲೂಕಿನ ಬಂಡಲ್ ಸಮೀಪದ ಪೆಟ್ರೋಲ್ ಬಂಕ್ ಎದುರು ನಡೆದಿದೆ.

ಮೃತಪಟ್ಟವರು ತಮಿಳುನಾಡು ಮೂಲದವರು ಎನ್ನಲಾಗಿದ್ದು, ಬಸ್  ಹುಬ್ಬಳ್ಳಿಯಿಂದ ಭಟ್ಕಳಕ್ಕೆ ಚಲಿಸುತ್ತಿತ್ತು.

ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಕೂಡ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

RELATED ARTICLES
- Advertisment -
Google search engine

Most Popular