Saturday, April 19, 2025
Google search engine

Homeರಾಜ್ಯವಯನಾಡು ಜನರಿಗೆ ಪುನರ್ವ ಸತಿ ಕಲ್ಪಿಸುವಲ್ಲಿ ಕೇಂದ್ರ ನಿರ್ಲಕ್ಷ ತೋರುತ್ತಿದೆ: ಪ್ರಿಯಾಂಕಾ ಗಾಂಧಿ ಆರೋಪ

ವಯನಾಡು ಜನರಿಗೆ ಪುನರ್ವ ಸತಿ ಕಲ್ಪಿಸುವಲ್ಲಿ ಕೇಂದ್ರ ನಿರ್ಲಕ್ಷ ತೋರುತ್ತಿದೆ: ಪ್ರಿಯಾಂಕಾ ಗಾಂಧಿ ಆರೋಪ

ವಯನಾಡ್: ವಯನಾಡ್ನಲ್ಲಿ ಸಂಭವಿಸಿದ ಭೂಕುಸಿತ ದುರಂತದಿಂದ ಸಂಕಷ್ಟಕ್ಕೀಡಾದವರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪುನರ್ವ ಸತಿ ಕಲ್ಪಿಸುವಲ್ಲಿ ನಿರ್ಲಕ್ಷ ತೋರುತ್ತಿದೆ ಎಂದು ಚುನಾವಣಾ ಪ್ರಚಾರದ ವೇಳೆ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ವಯನಾಡ್ ಲೋಕಸಭಾ ಕ್ಷೇತ್ರದ ಉಪ ಚುನವಾಣೆಗೆ ಯುಡಿಎಫ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿ ಯಾಗಿ ಸ್ಪರ್ಧಿಸಿರುವ ಪ್ರಿಯಾಂಕಾ, ಕ್ಷೇ ತ್ರದಲ್ಲಿ ಭರ್ಜ ರಿ ಪ್ರಚಾರ ನಡೆಸುತ್ತಿದ್ದಾರೆ.

ಭೂಕುಸಿತ ಸಂಭವಿಸಿದ ವೇಳೆ ವಯನಾಡ್‌ಗೆ ಭೇಟಿಯಿತ್ತ ಮೋದಿಯವರು ಜನರನ್ನು ಭೇ ಟಿಯಾಗಿ ನೆರವು ನೀ ಡುವುದಾಗಿ ಹೇ ಳಿದ್ದರು. ಆದರೆ ತಿಂಗಳುಗಳು ಕಳೆದರೂ, ಕೇಂದ್ರ ಸರ್ಕಾರ ಯಾವುದೇ ಅರ್ಥಿ ಕ ನೆರವು ಅಥವಾ ಪುನರ್ವ ಸತಿ ಸೌಲಭ್ಯ ಒದಗಿಸಲಿಲ್ಲ ಎಂ ದು ಆರೋಪಿಸಿದರು.

RELATED ARTICLES
- Advertisment -
Google search engine

Most Popular