Sunday, April 20, 2025
Google search engine

Homeರಾಜ್ಯಸುದ್ದಿಜಾಲನೂತನ ಅಪರ ಜಿಲ್ಲಾಧಿಕಾರಿಯಾಗಿ ಚಂದ್ರಯ್ಯ ಆರ್ ಅವರು ಅಧಿಕಾರ ಸ್ವೀಕಾರ

ನೂತನ ಅಪರ ಜಿಲ್ಲಾಧಿಕಾರಿಯಾಗಿ ಚಂದ್ರಯ್ಯ ಆರ್ ಅವರು ಅಧಿಕಾರ ಸ್ವೀಕಾರ

ರಾಮನಗರ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಚಂದ್ರಯ್ಯ ಆರ್ (ಕೆ.ಎ.ಎಸ್) ಅವರು ಜು.10ರ ಬುಧವಾರ ಅಧಿಕಾರ ಸ್ವೀಕರಿಸಿದರು.

ಶಿವಾನಂದ ಮೂರ್ತಿ ಅವರಿಂದ ಇಂದು ಅಧಿಕಾರ ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ಉಪವಿಭಾಗಧಿಕಾರಿ ಬಿನೋಯ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

RELATED ARTICLES
- Advertisment -
Google search engine

Most Popular