Tuesday, April 22, 2025
Google search engine

Homeರಾಜ್ಯಚಿಕ್ಕಬಳ್ಳಾಪುರ ಸುಧಾಕರ್, ಬೆಂಗಳೂರು ಗ್ರಾಮಾಂತರ ಮಂಜುನಾಥ್‌ಗೆ ಮುನ್ನಡೆ

ಚಿಕ್ಕಬಳ್ಳಾಪುರ ಸುಧಾಕರ್, ಬೆಂಗಳೂರು ಗ್ರಾಮಾಂತರ ಮಂಜುನಾಥ್‌ಗೆ ಮುನ್ನಡೆ

ಬೆಂಗಳೂರು : ಗ್ರಾಮಾಂತರ ಲೋಕಸಭಾ ಕ್ಷೇತ್ರದ ೩ನೇ ಸುತ್ತಿನ ಮತ ಎಣಿಕೆಯಲ್ಲಿ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಅವರು ೧೭,೧೧೭ ಮತಗಳನ್ನು ಪಡೆದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ೧೧,೯೪೨ ಮತಗಳನ್ನು ಪಡೆದಿದ್ದಾರೆ. ಮಂಜುನಾಥ್ ಅವರು ೫,೧೭೫ ಮತಗಳ ಮುನ್ನಡೆ ಸಾಧಿಸಿದ್ದಾರೆ.

RELATED ARTICLES
- Advertisment -
Google search engine

Most Popular