Monday, April 21, 2025
Google search engine

Homeರಾಜ್ಯಇಂದು ಸಿಎಂ ಜಿಲ್ಲಾ ಪ್ರವಾಸ: ಸಿಎಂ ಸಿದ್ದರಾಮಯ್ಯಗೆ ತಟ್ಟಲಿದೆ  ಕಾವೇರಿ ಪ್ರತಿಭಟನೆ ಬಿಸಿ

ಇಂದು ಸಿಎಂ ಜಿಲ್ಲಾ ಪ್ರವಾಸ: ಸಿಎಂ ಸಿದ್ದರಾಮಯ್ಯಗೆ ತಟ್ಟಲಿದೆ  ಕಾವೇರಿ ಪ್ರತಿಭಟನೆ ಬಿಸಿ

ಮಂಡ್ಯ: ಮಂಡ್ಯದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಂಡಿರುವ ಹಿನ್ನಲೆ ಕಾವೇರಿ ಹೋರಟಗಾರದಿಂದ ಇಂದು ಸಿ.ಎಂ‌. ಕಾರ್ಯಕ್ರಮಕ್ಕೆ ಅಡ್ಡಿ ಪಡಿಸುವ ಸಾಧ್ಯತೆ ಇದೆ.

ಮಂಡ್ಯದಲ್ಲಿ ಇಂದು ಅಂತರ್ ಜಿಲ್ಲಾ ಪತ್ರಕರ್ತರ ಸಮ್ಮೇಳನ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

ಈ ಹಿನ್ನಲೆ ಮಂಡ್ಯದ ಸಿಎಂ ಕಾರ್ಯಕ್ರಮಕ್ಕೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಪೊಲೀಸರಿಂದ ಕಟ್ಟೆಚ್ಚರ ವಹಿಸಲಾಗಿದೆ.

ಕಾವೇರಿ ವಿಚಾರವಾಗಿ ಜಿಲ್ಲೆಯ ರೈತರಿಗೆ ಸ್ಪಂದಿಸದ ಸಿಎಂಗೆ ಇಂದು ಹೋರಾಟಗಾರರು ಮುತ್ತಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಜಿಲ್ಲಾಡಳಿತ ಹಾಗೂ ಸಚಿವ ಚಲುವರಾಯಸ್ವಾಮಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಮನವೊಲಿಸಲು ಮುಂದಾಗಿದ್ದಾರೆ.

RELATED ARTICLES
- Advertisment -
Google search engine

Most Popular