ರಾಮನಗರ: ಕನಕಪುರ ತಾಲೂಕಿನ ಕಬ್ಬಾಳು ಗ್ರಾಮ ಪಂಚಾಯಿತಿಯಲ್ಲಿ ಫೆ. 15ರ ಗುರುವಾರ ಸಂವಿಧಾನ ಜಾಗೃತಿ ಜಾಥಾವನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು.
ತಾಲ್ಲೂಕು ಮಟ್ಟದ ಅಧಿಕಾರಿಗಳು, ಜಿಲ್ಲಾ ಜಾಗೃತಿ ಸಮಿತಿಯ ಸದಸ್ಯರುಗಳು ಹಾಗೂ ಸಮುದಾಯದ ಮುಖಂಡರು, ಸಂಘ-ಸAಸ್ಥೆಯ ಪದಾಧಿಕಾರಿಗಳಿದ್ದರು. ಸಂವಿಧಾನ ಜಾಗೃತಿ ಜಾಥಾವು ಹಳ್ಳಿಮಾರನಹಳ್ಳಿ ಹಾಗೂ ಕೊಟ್ಟಗಾಳು ಗ್ರಾಮ ಪಂಚಾಯಿತಿಯಲ್ಲಿ ಸಂಚರಿಸಿ, ಜಾಗೃತಿ ಮೂಡಿಸಿತು.