Friday, April 18, 2025
Google search engine

Homeರಾಜಕೀಯಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್

ಬಿಜೆಪಿ ಪ್ರತಿಭಟನೆಗೆ ಡಿಸಿಎಂ ಡಿ.ಕೆ ಶಿವಕುಮಾರ್ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವಂತೆ ಆಗ್ರಹಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಟಾಂಗ್ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಡಿ.ಕೆ ಶಿವಕುಮಾರ್, ಪ್ರತಿಭಟನೆ ನಡೆಸುತ್ತಿರುವ  ಮಾಜಿ ಸಿಎಂ ಬಿಎಸ್’ವೈಗೆ ಒಳ್ಳೆಯದಾಗಲಿ. ಕಾಂಗ್ರೆಸ್ ಕಾರ್ಯಕ್ರಮಗಳನ್ನು ಬಿಜೆಪಿ ನಾಯಕರು ಪ್ರಚಾರ ಮಾಡುತ್ತಿದ್ದಾರೆ. ನಮ್ಮ ಕಾರ್ಯಕ್ರಮಗಳನ್ನು ಬಿಜೆಪಿಯವರು ಜನರಿಗೆ ತಲುಪಿಸುತ್ತಿದ್ದಾರೆ ಬಿಜೆಪಿಯವರು ಒಳಗೆ ಹೊರಗೆ ಪ್ರತಿಭಟನೆ ಮಾಡಲಿ ಎರಡೂ ಕಡೆ ಪ್ರತಿಭಟನೆ ಮಾಡಿದರೇ ಒಳ್ಳೆಯದು ಎಂದು ಲೇವಡಿ ಮಾಡಿದರು.

ಬಿಜೆಪಿ ನಾಯಕರು ಗಾಬರಿಯಾಗುತ್ತಿರುವುದೇಕೆ.. ಬಿಜೆಪಿಗೆ ಜನ ರೆಸ್ಟ್ ಕೊಟ್ಟಿದ್ದಾರೆ ರೆಸ್ಟ್ ತೆಗೆದುಕೊಳ್ಳಲಿ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

RELATED ARTICLES
- Advertisment -
Google search engine

Most Popular