Tuesday, April 22, 2025
Google search engine

Homeರಾಜ್ಯಸೇವಾ ಖಾಯಂಗೆ ಒತ್ತಾಯ: ಮುಂದುವರೆದ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಸೇವಾ ಖಾಯಂಗೆ ಒತ್ತಾಯ: ಮುಂದುವರೆದ ಅತಿಥಿ ಉಪನ್ಯಾಸಕರ ಪ್ರತಿಭಟನೆ

ಮಂಡ್ಯ: ಸೇವಾ ಖಾಯಂಗೆ ಒತ್ತಾಯಿಸಿ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಪ್ರತಿಭಟನೆ ಮುಂದುವರೆದಿದ್ದು, ತರಗತಿ ಬಹಿಷ್ಕರಿಸಿ ಧರಣಿ ಕುಳಿತಿದ್ದಾರೆ.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಧರಣಿ ಕುಳಿತಿರುವ ಉಪನ್ಯಾಸಕರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದು, ಸೇವಾ ಭದ್ರತೆ, ಆರ್ಥಿಕ ಭದ್ರತೆ, ಸೇವಾ ಖಾಯಂಗಾಗಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಸರ್ಕಾರ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ತಕ್ಷಣವೇ ಈಡೇರಿಸುವಂತೆ  ಇದೇ ಸಂದರ್ಭದಲ್ಲಿ  ಒತ್ತಾಯಿಸಿದ್ದಾರೆ.

RELATED ARTICLES
- Advertisment -
Google search engine

Most Popular